May 11, 2026

Newsnap Kannada

The World at your finger tips!

ayub khan

ನ್ಯೂ ಇಂಡಿಯನ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ಬಂಧನ

Spread the love

ಶ್ರವಣಬೆಳಗೊಳದ ಗೊಮ್ಮಟೇಶ್ವರ ಸ್ವಾಮಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದ ನ್ಯೂ ಇಂಡಿಯನ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

ಮೈಸೂರಿನ ಉದಯಗಿರಿ ಠಾಣೆಯಲ್ಲಿ ಖಾನ್ ವಿರುದ್ದ ದೂರು ದಾಖಲಾಗಿತ್ತು.

ಬಂಧಿತ ಖಾನ್ ನನ್ನು ಫೆ 25 ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗೊಮ್ಮಟೇಶ್ವರ ಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅಯೂಬ್ ಖಾನ್ ವಿರುದ್ದ ಕ್ರಮ ಜರುಗಿಸುವಂತೆ ಭಟ್ಟಾರಕ ಶ್ರೀಗಳೂ ಸೇರಿದಂತೆ ಇಡೀ ಜೈನ ಸಮುದಾಯ ಒತ್ತಡ ಹೇರಿತ್ತು.

error: Content is protected !!