ನ್ಯೂ ಇಂಡಿಯನ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ಬಂಧನ

Team Newsnap
0 Min Read

ಶ್ರವಣಬೆಳಗೊಳದ ಗೊಮ್ಮಟೇಶ್ವರ ಸ್ವಾಮಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದ ನ್ಯೂ ಇಂಡಿಯನ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

ಮೈಸೂರಿನ ಉದಯಗಿರಿ ಠಾಣೆಯಲ್ಲಿ ಖಾನ್ ವಿರುದ್ದ ದೂರು ದಾಖಲಾಗಿತ್ತು.

ಬಂಧಿತ ಖಾನ್ ನನ್ನು ಫೆ 25 ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗೊಮ್ಮಟೇಶ್ವರ ಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅಯೂಬ್ ಖಾನ್ ವಿರುದ್ದ ಕ್ರಮ ಜರುಗಿಸುವಂತೆ ಭಟ್ಟಾರಕ ಶ್ರೀಗಳೂ ಸೇರಿದಂತೆ ಇಡೀ ಜೈನ ಸಮುದಾಯ ಒತ್ತಡ ಹೇರಿತ್ತು.

Share This Article
Leave a comment