ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಮುಗಿಸಿ ಹೋಗುವುದಕ್ಕಿಂತ ಮುಂಚೆ ನೂತನ ಸಚಿವರ ಖಾತೆ ಹಂಚಿಕೆ , ಕೆಲವು ಖಾತೆ ಅದಲು- ಬದಲು ಚಚೆ೯ ಮಾಡಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ.
ನೂತನ ಸಚಿವರಿಗೆ ಇಂದು ಸಂಜೆ ಖಾತೆಗಳ ಹಂಚಿಕೆಯಾಗುವ ಸಂಭವವಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆ ಚರ್ಚಿಸಿಯೇ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಮುಖ್ಯಮಂತ್ರಿ ತೀರ್ಮಾನಿಸಿದ್ದರು.
ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಕೆಲವು ಸಚಿವರ ಖಾತೆ ಬದಲಾವಣೆ ಸೇರಿದಂತೆ ಮುಖ್ಯಮಂತ್ರಿಯಡಿಯೂರಪ್ಪ ಸಂಪುಟದಲ್ಲೇ ಸಣ್ಣ ಪ್ರಮಾಣದ ಮೇಜರ್ ಸರ್ಜರಿ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಈ ಸಂಜೆ ಸಚಿವ ಅಮಿತ್ ಶಾ ನವದೆಹಲಿಗೆ ಹಿಂದಿರುಗುತ್ತಾರೆ. ನಂತರ ಯಾರಿಗೆ ಯಾವ ಖಾತೆ ಎಂಬುದು ತೀರ್ಮಾನವಾಗಲಿದೆ.
ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ನಿರೀಕ್ಷೆಯಿದೆ. ಅದು ನಿಜವೇ ಆದರೆ ಗೃಹ, ಕಂದಾಯ, ಬೃಹತ್ ಕೈಗಾರಿಕೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ಬದಲಾವಣೆಯಾಗುವ ಸಂಭವ ಇದ್ದೇ ಇದೆ.
ಸಂಭವನೀಯವಾಗಿ ಯಾರಿಗೆ ? ಯಾವ ಖಾತೆ ? ಇದು ಇನ್ನೂ ಲೆಕ್ಕಾಚಾರ :
ಅಂತಿಮವಾಗಿ ಇನ್ನೂ ಯಾವುದೇ ನಿರ್ಧಾರ ಆಗಿಲ್ಲ. ಸಿಎಂ ಯಡಿಯೂರಪ್ಪ ಇನ್ನೊಂದು ಬಾರಿ ಅಮಿತ್ ಷಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚಿಸಿ ಸಂಜೆ ಬಳಿಕ ಯಾವುದೇ ಕ್ಷಣದಲ್ಲಿ ಖಾತೆಗಳನ್ನು ನೂತನ ಸಚಿವರಿಗೆ ಹಂಚಿಕೆ ಮಾಡಬಹುದು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment