ಮಂಡ್ಯ ನೂತನ ಎಸ್ಪಿಯಾಗಿ ಎನ್.ಯತೀಶ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಈ ಹಿಂದೆ ಎಸ್ಪಿಯಾಗಿ ನೇಮಕಗೊಂಡಿದ್ದ ಸುಮನ್ ಡಿ ಪನ್ನೇಕರ್ ಗೆ ಚಾರ್ಜ್ ತೆಗೆದುಕೊಳ್ಳದಂತೆ ಸೂಚನೆ ನೀಡಲಾಗಿತ್ತು. ಪರಿಣಾಮ ಕಳೆದ ಹತ್ತು ದಿನದಿಂದಲೂ ಎಸ್ಪಿ ಸ್ಥಾನ ಖಾಲಿಯಾಗಿಯೇ ಉಳಿದಿತ್ತು. ಇಂದು ಮಂಡ್ಯ ಎಸ್ಪಿ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.
ಎನ್.ಯತೀಶ್ ಅವರು ಈ ಹಿಂದೆ ಗದಗ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ, ರಾಷ್ಟ್ರೀಯ ಏಕತಾ ದಿನ ಹಿನ್ನಲೆ ಪೊಲೀಸ್ ಅಧಿಕಾರಿಗಳಿಗೆ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಇದೇ ತಿಂಗಳ 20ರಂದು ನೇಮಕವಾಗಿದ್ದ ಸುಮನ್ ಡಿ ಪನ್ನೇಕರ್ ಅವರನ್ನು ಉತ್ತರ ಕನ್ನಡ ಎಸ್ಪಿಯಾಗಿ ನೇಮಕವಾಗಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
This website uses cookies.
Leave a Comment