ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿ ಧಾಮದಲ್ಲಿ ಹೊಸ ವರ್ಷಾಚರಣೆಗೆ ಈ ಬಾರಿ ಬ್ರೇಕ್ ಹಾಕಲಾಗಿದೆ.
ರೂಪಾಂತರಗೊಂಡಿರುವ ಕೊರೊನಾ ವೈರಸ್ ಸೋಂಕು ಹೆಚ್ಚಾಗುವ ಆತಂಕದ ಹಿನ್ನೆಲೆ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ, ಜನವರಿ 2 ರವರೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ 30 ರಿಂದ ಜ. 2 ರ ತನಕ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ಬಂದ್ ಮಾಡಲಾಗುವುದು.
ಡಿಸೆಂಬರ್ 30 ಬೆಳಗ್ಗೆ 6 ಗಂಟೆಯಿಂದ ಜನವರಿ 2 ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಎಂಟ್ರಿ ಇರುವುದಿಲ್ಲ. ಈ ಮೂಲಕ ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಯ ಪ್ಲ್ಯಾನ್ ಮಾ ಡಿಕೊಂಡವರಿಗೆ ತೀವ್ರ ನಿರಾಶೆ ಆದಂತಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು