ಹೊಸ ವರ್ಷಾಚರಣೆ ಹಾಗೂ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯ ಬೈಪಾಸ್ಗಳಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.
ಬಿಡದಿ , ರಾಮನಗರ ಹಾಗೂ ಚನ್ನಪಟ್ಟಣ ಬೈಪಾಸ್ಗಳಲ್ಲಿ ಇಂದು ಸಂಜೆ 5.30ರಿಂದ ನಾಳೆ ಬೆಳಿಗ್ಗೆ 4.30ರವರೆಗೆ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ.ಟಿಕೆಟ್ ಕಚ್ಚಾಟ – KPCC ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಫೈಟಿಂಗ್
ಅಂತೆಯೇ ಕುಂಬಳಗೋಡು ಫ್ಲೈ ಓವರ್ ಕೂಡಾ ಇಂದು ರಾತ್ರಿ 8 ರಿಂದ ಭಾನುವಾರ ಬೆಳಿಗ್ಗೆ 4:30ರವರೆಗೆ ಬಂದ್ ಆಗಿರಲಿದೆ.
ಹಳೇ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆಅಪಾಘಾತ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ರಾಮನಗರ ಪೊಲೀಸರು ಕ್ರಮವಹಿಸಿದ್ದಾರೆ.
ರಾಮನಗರ ಜಿಲ್ಲಾದ್ಯಂತ ರಾತ್ರಿ 12:30ವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿದೆ ಸಂಭ್ರಮಾಚರಣೆ ನೆಪದಲ್ಲಿ ಪುಂಡಾಟಿಕೆ ಮಾಡಿದರೆ ಎಫ್ಐಆರ್ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ರಾತ್ರಿ ಇಡೀ ಡ್ರಿಂಕ್ ಡ್ರೈವ್ ಬಗ್ಗೆ ನಿಗಾ ವಹಿಸಿ, ತೀವ್ರ ತಪಾಸಣೆ ನಡೆಸಲಾಗುವುದು ಎಂದು ರಾಮನಗರ ಎಸ್ಪಿ ಸಂತೋಷ್ ಬಾಬು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು