ಹೊಸ ವರ್ಷಾಚರಣೆ ಹಾಗೂ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯ ಬೈಪಾಸ್ಗಳಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.
ಬಿಡದಿ , ರಾಮನಗರ ಹಾಗೂ ಚನ್ನಪಟ್ಟಣ ಬೈಪಾಸ್ಗಳಲ್ಲಿ ಇಂದು ಸಂಜೆ 5.30ರಿಂದ ನಾಳೆ ಬೆಳಿಗ್ಗೆ 4.30ರವರೆಗೆ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ.ಟಿಕೆಟ್ ಕಚ್ಚಾಟ – KPCC ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಫೈಟಿಂಗ್
ಅಂತೆಯೇ ಕುಂಬಳಗೋಡು ಫ್ಲೈ ಓವರ್ ಕೂಡಾ ಇಂದು ರಾತ್ರಿ 8 ರಿಂದ ಭಾನುವಾರ ಬೆಳಿಗ್ಗೆ 4:30ರವರೆಗೆ ಬಂದ್ ಆಗಿರಲಿದೆ.
ಹಳೇ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆಅಪಾಘಾತ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ರಾಮನಗರ ಪೊಲೀಸರು ಕ್ರಮವಹಿಸಿದ್ದಾರೆ.
ರಾಮನಗರ ಜಿಲ್ಲಾದ್ಯಂತ ರಾತ್ರಿ 12:30ವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿದೆ ಸಂಭ್ರಮಾಚರಣೆ ನೆಪದಲ್ಲಿ ಪುಂಡಾಟಿಕೆ ಮಾಡಿದರೆ ಎಫ್ಐಆರ್ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ರಾತ್ರಿ ಇಡೀ ಡ್ರಿಂಕ್ ಡ್ರೈವ್ ಬಗ್ಗೆ ನಿಗಾ ವಹಿಸಿ, ತೀವ್ರ ತಪಾಸಣೆ ನಡೆಸಲಾಗುವುದು ಎಂದು ರಾಮನಗರ ಎಸ್ಪಿ ಸಂತೋಷ್ ಬಾಬು ತಿಳಿಸಿದ್ದಾರೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು