ಕೋವಿಡ್ ಎರಡನೇ ಹಂತಕ್ಕೆ ಕಾಲಿಡುವ ಸೂಚನೆ ಹಿನ್ನಲೆಯಲ್ಲಿ ಈ ವರ್ಷದ ಡಿಸೆಂಬರ್ 31 ರ ರಾತ್ರಿ ನ್ಯೂ ಇಯರ್ ಸಂಭ್ರಮ ಆಚರಣೆಗೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ.
ಈ ನಡುವೆ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮ ಆಚರಣೆ ಅವಕಾಶ ನೀಡುವುದಿಲ್ಲ ಎಂದು ಬಿ ಬಿಎಂ ಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಬೆಂಗಳೂರಿನ ಎಂ ಜಿ ರಸ್ತೆ. ಬ್ರಿಗೇಡ್ ರಸ್ತೆ ಸೇರಿದಂತೆ ಬೆಂಗಳೂರಿನ ಎಲ್ಲಾ ಕಡೆ ರಾತ್ರಿ ಪಾಟಿ೯ಗಳಿಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ ಎಂದರು.
ಗೃಹ ಸಚಿವ ಬೊಮ್ಮಾಯಿ ಮಾತನಾಡಿ, ಹೊಸ ವರ್ಷದ ಸಂಭ್ರಮ ಆಚರಣೆಗೆ ಈ ಬಾರಿ ಬ್ರೇಕ್ ಹಾಕುವುದರ ಬಗ್ಗೆ ಚರ್ಚೆಗಳು ನಡೆದಿವೆ. ಹೊಸ ವರ್ಷದ ಸಂಭ್ರಮಕ್ಕೆ ಪಾರ್ಟಿ ಮಾಡುವುದನ್ನು ಕೂಡ ಕಡಿವಾಣ ಹಾಕಲು ಚಿಂತನೆ ನಡೆದಿದೆ. ಸಧ್ಯದಲ್ಲೇ ನಿರ್ಧರಿಸಲಾಗಿದೆ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು