ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗಾಗಿ ಟೀಮ್ ಇಂಡಿಯಾ ತಂಡ ಪ್ರಕಟ ಮಾಡಲಾಗಿದೆ.
ನಾಯಕನಾಗಿ ರೋಹಿತ್ ಶರ್ಮಾ, ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ
16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ಕೆಲ ಆಟಗಾರರು ಕಂಬ್ಯಾಕ್ ಮಾಡಿದರೆ, ಇನ್ನು ಕೆಲ ಆಟಗಾರರು ಚೊಚ್ಚಲ ಅವಕಾಶ ಪಡೆದಿದ್ದಾರೆ.
ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಮೂವರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೊದಲ ಬಾರಿಗೆ ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್ ಹಾಗೂ ಅವೇಶ್ ಖಾನ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
ಐಪಿಎಲ್ನ ಭರ್ಜರಿ ಪ್ರದರ್ಶನದ ಕಾರಣದಿಂದ ವೆಂಕಟೇಶ್ ಅಯ್ಯರ್ಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ.
ಇನ್ನು ಆರ್ಸಿಬಿ ಪರ ಅತ್ಯುತ್ತಮವಾಗಿ ಬೌಲಿಂಗ್ ಮಾಡಿ 32 ವಿಕೆಟ್ ಉರುಳಿಸಿದ್ದ ಹರ್ಷಲ್ ಪಟೇಲ್, 24 ವಿಕೆಟ್ ಪಡೆದು 2ನೇ ಯಶಸ್ವಿ ಬೌಲರ್ ಎನಿಸಿಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅವೇಶ್ ಖಾನ್ ಕೂಡ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ