ಪಾಕಿಸ್ತಾನದ ಉಗ್ರ ಸಂಘಟನೆ ಯೊಂದಿಗೆ ನಂಟಿನ ಶಂಕೆಯಿಂದಾಗಿ ರಾಷ್ಟ್ರೀಯ ತನಿಖಾ ದಳ ದೆಹಲಿ, ಕೇರಳ, ಕರ್ನಾಟಕ ಸೇರಿದಂತೆ ಹತ್ತು ಕಡೆಗಳಲ್ಲಿ ಸೋಮವಾರ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದುಕೊಂಡಿದೆ.
ಪಾಕಿಸ್ತಾನದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಇಟ್ಟುಕೊಂಡು ದುಷ್ಕೃತ್ಯ ಎಸಗಲು ಯೋಜನೆ ಹಾಕಿದ್ದ ಶಂಕೆಯಲ್ಲಿ ಭಾರತದ ಆರೇಳು ಮಂದಿ ಮೇಲೆ ಗುಪ್ತಚರ ಇಲಾಖೆ ನಿಗಾ ಇರಿಸಿತ್ತು. ಸದ್ಯಕ್ಕೆ ಐದು ಮಂದಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆಸಲಾಗಿದೆ.
ಪಾಕಿಸ್ತಾನಿ ಸಂಘಟನೆಗಳೊಂದಿಗೆ ಈ ಐವರು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದರು.ಪಾಕಿಸ್ತಾನವು ಸಾಮಾಜಿಕ ಜಾಲತಾಣದ ಮೂಲಕ ಭಾರತದ ಯುವಕರೊಂದಿಗೆ ಸಂಪರ್ಕ ಸಾಧಿಸಿ, ಆನ್ಲೈನ್ನಲ್ಲಿಯೇ ತರಬೇತಿ ನೀಡುತ್ತಿತ್ತು. ಸ್ಥಳೀಯವಾಗಿ ದಾಳಿ ನಡೆಸಲು ಅವರನ್ನು ಪ್ರೇರೇಪಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ