ಸ್ಯಾಂಡಲ್ವುಡ್ ಹಿರಿಯ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ಡಿ. 28ರಂದು ನಡೆಯಲಿದೆ.
ನಿಹಾರಿಕಾ, ಅಕ್ಷಯ್ ಎಂಬುವವರನ್ನು ಅವರನ್ನು ಕೈ ಹಿಡಿಯಲಿದ್ದಾರೆ. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರು ನಿಶ್ಚಯಿಸಿ ವಿವಾಹ ಮಾಡುತ್ತಿದ್ದಾರೆ.
ಕೊರೊನಾ ಹಿನ್ನೆಲೆ ಗ್ರ್ಯಾಂಡ್ ಆಗಿ ವಿವಾಹ ಮಾಡುತ್ತಿಲ್ಲ. ಹೆಚ್ಚು ಜನರು ಸೇರುವ ಕಾರಣ ಕೊರೊನಾ ಮುನ್ನಚ್ಚರಿಕೆ ಪಾಲಿಸುವುದು ಕಷ್ಟ. ಹೀಗಾಗಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ.
2021ರ ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment