ಇದನ್ನು ಓದಿ –ರೆಪೋ ದರ ಹೆಚ್ಚಳ- ಗೃಹ , ವೈಯಕ್ತಿಕ ಸಾಲದ ಬಡ್ಡಿ ದರ ಶೇ.4.90ಕ್ಕೆ ಏರಿಕೆ, EMI ಕೂಡ ದುಬಾರಿ
ಬೆಂಗಳೂರಿನ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಬುಧವಾರ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೇರಿದಂತೆ ದೇವೇಗೌಡರ ಕುಟುಂಬಸ್ಥರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನೆರವೇರಿತು.
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಮಗುವಿಗೆ ‘ಅವ್ಯಾನ್ ದೇವ್’ ಎಂದು ನಾಮಕರಣ ಮಾಡಿದರು. ವಿವಿಧ ಹೂವಿನಿಂದ ಅಲಂಕಾರಗೊಂಡ ಬೆಳ್ಳಿ ತೊಟ್ಟಿಲು ಆಕರ್ಷಿಸುತ್ತಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು