ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿ ಪಕ್ಷದ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ.
ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.ಗೋ ನಿಷೇಧ – ಮತಾಂತರ ಸೇರಿದಂತೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆ ವಾಪಸ್ಸು : ಸಚಿವ ಪ್ರಿಯಾಂಕ್ ಖರ್ಗೆ
ಚುನಾವಣೆಯಲ್ಲಿ ಸೋಲೇ ಅಂತಿಮವಲ್ಲ. ಸೋತಿದ್ದರೂ ಸಹ ಪಕ್ಷದಿಂದ ದೂರ ಉಳಿಯದೇ ಪಕ್ಷವನ್ನು ಬೆಳೆಸಲು ದುಡಿಯುತ್ತೇನೆ. ಪಕ್ಷ ಮರು ನಿರ್ಮಾಣ ಆಗಬೇಕು. ಅದಕ್ಕಾಗಿಯೇ ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
- MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ
- ಕೇಂದ್ರ ಸರ್ಕಾರದ 622 ಪುಟಗಳ ಹೊಸ ತೆರಿಗೆ ಮಸೂದೆ – ಪ್ರಮುಖ ಬದಲಾವಣೆಗಳ ಪರಿಚಯ
- ಶೀಘ್ರದಲ್ಲೇ ಬೆಂಗಳೂರುಗೆ ಎರಡನೇ ವಿಮಾನ ನಿಲ್ದಾಣ ಸ್ಥಳದ ಘೋಷಣೆ – ಡಿ.ಕೆ. ಶಿವಕುಮಾರ್
- 2025 ICC ಚಾಂಪಿಯನ್ಸ್ ಟ್ರೋಫಿ: ಟೀಮ್ ಇಂಡಿಯಾ ತಂಡ ಪ್ರಕಟ, ಬುಮ್ರಾ ಔಟ್ – ಹರ್ಷಿತ್ ರಾಣಾ ಸೇರ್ಪಡೆ
- ಮೈಸೂರಿನಲ್ಲಿ ಗಲಭೆ: ನಿಷೇಧಿತ ಸಂಘಟನೆಗಳ ಕೈವಾಡ ಶಂಕೆ
- ರಾಜ್ಯದಲ್ಲಿ ತಾಪಮಾನ ಏರಿಕೆ: ಬಿಸಿಲಿನ ತೀವ್ರತೆ ಹೆಚ್ಚಳ, ಹವಾಮಾನ ಇಲಾಖೆಯ ಮುನ್ಸೂಚನೆ
More Stories
MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ
ಶೀಘ್ರದಲ್ಲೇ ಬೆಂಗಳೂರುಗೆ ಎರಡನೇ ವಿಮಾನ ನಿಲ್ದಾಣ ಸ್ಥಳದ ಘೋಷಣೆ – ಡಿ.ಕೆ. ಶಿವಕುಮಾರ್
ಮೈಸೂರಿನಲ್ಲಿ ಗಲಭೆ: ನಿಷೇಧಿತ ಸಂಘಟನೆಗಳ ಕೈವಾಡ ಶಂಕೆ