ಮಾಜಿ ಸಚಿವ ಎಂ.ಎಸ್. ಆತ್ಮಾನಂದ ಸಹೋದರರಾದಂತಹ ಎಂ.ಎಸ್.ನಿತ್ಯಾ ನಂದ ರವರು ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು.
ಮಂಡ್ಯ ನಗರದ ಎಂ.ಎಸ್.ಆತ್ಮಾನಂದ ರವರ ಮನೆ ಸುಭಾಷ್ ನಗರದ ಮೊದಲನೇ ಕ್ರಾಸ್ ನಲ್ಲಿ ಪ್ರಾರ್ಥಿವ ಶರೀರವನ್ನು ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.
ನಾಳೆ ಬೆಳಿಗ್ಗೆ 11ಕ್ಕೆ ಅಂತ್ಯಸಂಸ್ಕಾರ ನಡೆಸಲಾಗುವುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ