Politics

ನಿತೀಶ್‌ ಕುಮಾರ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ – ಮೈತ್ರಿ ಸರ್ಕಾರ ಪತನ

ಪಾಟ್ನಾ : ಬಿಹಾರ ಮುಖ್ಯಮಂತ್ರಿ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ರವರು ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿ , ಷ್ಟ್ರೀಯ ಜನತಾ ದಳ (RJD) ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ (Nitish Kumar) ಸರ್ಕಾರ ರಚನೆ ಬಹುತೇಕವಾಗಿದ್ದು ,ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ .

ಬಿಹಾರದಲ್ಲಿ (Bihar) ರಾಜಕೀಯ ಬಿಕ್ಕಟ್ಟು ಎದುರಾಗಿದ್ದು ,ಕಾಂಗ್ರೆಸ್ ವೀಕ್ಷಕರನ್ನ ನೇಮಕ ಮಾಡಿದೆ.ಮಂಡ್ಯದದಲ್ಲಿ ಹನುಮ ಧ್ವಜ ವಿವಾದ : ‘ನಿಷೇಧಾಜ್ಞೆ’ ಜಾರಿ

ವೀಕ್ಷಕನನ್ನಾಗಿ ಭೂಪೇಶ್ ಬಘೇಲ್ ಅವರನ್ನು ನೇಮಸಿ , ಮತ್ತೊಂದೆಡೆ ಜೆಡಿಯುನ 10 ಶಾಸಕರನ್ನು ಸೆಳೆಯಲು ಲಾಲೂ ಪ್ರಸಾದ್ ಯತ್ನಿಸುತಿದ್ಧಾರೆ ಎನ್ನಲಾಗುತ್ತಿದೆ.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024