ಬಿಹಾರದ ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್ ಕುಮಾರ್ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ ಹೇಳಿದ್ದಾರೆ.
“ನಮ್ಮ ಬದ್ಧತೆಯಂತೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ, ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಬುಧವಾರ ಹೇಳಿದ್ದಾರೆ.
“ಚುನಾವಣೆಯಲ್ಲಿ, ಕೆಲವರು ಹೆಚ್ಚು ಸ್ಥಾನ ಗೆಲ್ಲುತ್ತಾರೆ ಮತ್ತು ಕೆಲವರು ಕಡಿಮೆ ಸ್ಥಾನ ಗೆಲ್ಲುತ್ತಾರೆ, ಆದರೆ ನಾವು ಸಮಾನ ಪಾಲುದಾರರು” ಎಂದು ಸುಶೀಲ್ ಮೋದಿ ಹೇಳಿದ್ದಾರೆ.
ಬಿಜೆಪಿ ಎಂದಿಗೂ ಸ್ವಂತವಾಗಿ ಬಿಹಾರವನ್ನು ಆಳಲಿಲ್ಲ ಮತ್ತು ನಿತೀಶ್ ಕುಮಾರ್ ಇಲ್ಲದೆ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment