ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಲ್ಲಿನ ಕಬ್ಬು ಬೆಳೆಗಾರರಿಗೆ ಹೋಲಿಕೆ ಮಾಡಿದರೆ ಕರ್ನಾಟಕ ರಾಜ್ಯದಲ್ಲಿನ ಬೆಳೆಗಾರರಿಗೆ ಮುಕ್ತ ಹಾಗೂ ನ್ಯಾಯ ಸಮ್ಮತ ದರ (ಎಫ್ಆರ್ಪಿ) ಕಡಿಮೆಯೇ ಇದೆ ಎಂದಿದ್ದಾರೆ.ಇದನ್ನು ಓದಿ –ತೈವಾನ್ ನಂತರ ಜಪಾನಿನ ಮೇಲೂ ಚೀನಾ ಕ್ಷಿಪಣಿ ದಾಳಿ
ನವದೆಹಲಿಯಲ್ಲಿ ಗುರುವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಮನವಿ ಸಲ್ಲಿಸಿದರು.
ಉತ್ತರದ ರಾಜ್ಯಗಳನ್ನು ಹೋಲಿಕೆ ಮಾಡಿದಾಗ ಕರ್ನಾಟಕದಲ್ಲಿ ಇರುವ ಬೆಲ್ಲ ತಯಾರಿಕಾ ಘಟಕಗಳ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ವಿವರಿಸಿದರು. ಮಂಡ್ಯ ಜಿಲ್ಲೆ ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಕೂಡ ಕಬ್ಬು ಬೆಳೆಗಾರರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ವಿತ್ತ ಸಚಿವರಿಗೆ ವಿವರಿಸಿದರು.
ಮನವಿಯನ್ನು ಪರಿಶೀಲಿಸಿದ ನಿರ್ಮಲಾ ಸೀತಾರಾಮನ್ ಅವರು, ಬೆಲ್ಲಕ್ಕೆ ಶೇ.5 ಜಿಎಸ್ಟಿ ವಿಧಿಸಿದ ಬಗ್ಗೆ ಮಂಡಳಿಯ ಗಮನಕ್ಕೆ ತಂದು ಪರಿಶೀಲಿಸಲಾಗುತ್ತದೆ. ಜತೆಗೆ ಇತರ ಕೋರಿಕೆಗಳಿಗೆ ಸ್ಪಂದಿಸಿ ಪರಿಹಾರ ಸೂತ್ರ ಪ್ರಕಟಿಸುವುದಾಗಿ ಹೇಳಿದ್ದಾರೆ.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment