ದೊಡ್ಡಕೆರೆಗೆ ತಡೆ ಗೋಡೆ ಇಲ್ಲದ ಕಾರಣ ಕಾರು ಉರುಳಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಜರುಗಿದೆ
ಚಿತ್ರದುರ್ಗ ತಾಲೂಕಿನ ಕೋಡಿರಂಗ ವನಹಳ್ಳಿಯಿಂದ ಭರಮಸಾಗರದ ಕಡೆಗೆ ಗುರುವಾರ ತಡರಾತ್ರಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ
ಕಾರಿನಲ್ಲಿದ್ದ ತುಮಕೂರು ನಿವಾಸಿ ಜಿ. ರಮೇಶ್ (40) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
25 ವರ್ಷಗಳ ಬಳಿಕ ತುಂಬಿದ್ದ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ದೊಡ್ಡಕೆರೆ ಏರಿ ಮೇಲೆ ಬರುತ್ತಿದ್ದ ಕಾರು ಕೆರೆಗೆ ಪಲ್ಟಿಯಾಗಿ ದುರ್ಘಟನೆ ನಡೆದಿದೆ.
ಇಂದು ಬೆಳಗಿನ ಜಾವ ಕೆರೆಯಲ್ಲಿ ನೀರಿನೊಳಗೆ ಕಾರಿನ ಹೆಡ್ ಲೈಟ್ ಉರಿಯುತ್ತಿದ್ದ ಬೆಳಕನ್ನು ನೋಡಿದ ಸಾರ್ವಜನಿಕರು ಅಚ್ಚರಿಯಾಗಿ ಹಗ್ಗ ಹಾಗೂ ಜೆಸಿಬಿ ಸಹಾಯದಿಂದ ಕಾರನ್ನು ಹೊರ ತೆಗೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ