ಚಿತ್ರದುರ್ಗ ತಾಲೂಕಿನ ಕೋಡಿರಂಗ ವನಹಳ್ಳಿಯಿಂದ ಭರಮಸಾಗರದ ಕಡೆಗೆ ಗುರುವಾರ ತಡರಾತ್ರಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ
ಕಾರಿನಲ್ಲಿದ್ದ ತುಮಕೂರು ನಿವಾಸಿ ಜಿ. ರಮೇಶ್ (40) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
25 ವರ್ಷಗಳ ಬಳಿಕ ತುಂಬಿದ್ದ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ದೊಡ್ಡಕೆರೆ ಏರಿ ಮೇಲೆ ಬರುತ್ತಿದ್ದ ಕಾರು ಕೆರೆಗೆ ಪಲ್ಟಿಯಾಗಿ ದುರ್ಘಟನೆ ನಡೆದಿದೆ.
ಇಂದು ಬೆಳಗಿನ ಜಾವ ಕೆರೆಯಲ್ಲಿ ನೀರಿನೊಳಗೆ ಕಾರಿನ ಹೆಡ್ ಲೈಟ್ ಉರಿಯುತ್ತಿದ್ದ ಬೆಳಕನ್ನು ನೋಡಿದ ಸಾರ್ವಜನಿಕರು ಅಚ್ಚರಿಯಾಗಿ ಹಗ್ಗ ಹಾಗೂ ಜೆಸಿಬಿ ಸಹಾಯದಿಂದ ಕಾರನ್ನು ಹೊರ ತೆಗೆದಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment