Categories: Main News

ಉಸಿರಾಟದ ತೊಂದರೆ ನರಳಾಡಿದ ಪೋಲಿಸ್ ಪೇದೆಗೆ ಬೆಡ್ ಇಲ್ಲ – ಮಾವನ ಸಂಕಟ ಕಂಡು ಅಳಲು ತೋಡಿಕೊಂಡ ಅಳಿಯ

ಕೊರೋನಾ ವಾರಿಯರ್ಸ್ ಎಂದು ಕರೆಯಲಾಗುವ ಪೊಲೀಸ್​ ಪೇದೆಯೊಬ್ಬರಿಗೆ ಕೊರೋನಾ ಸೋಂಕು ತಗುಲಿದ ನಂತರ ಉಸಿರಾಟದಲ್ಲಿ ತೀವ್ರ ತೊಂದರೆಯಾಯಿತು. ನಂತರ ಬೆಡ್​ ಸಿಗದೆ ನರಳಾಟ ಮಾಡಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ

ತನ್ನ ಮಾವನನ್ನ ಉಳಿಸಿಕೊಡಿ ಎಂದು ಅಳಿಯ ಅಳಲು ನೋಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಈ ಪೊಲೀಸ್​ ಪೇದೆ
ಕಮರ್ಷಿಯಲ್​ ಸ್ಟ್ರೀಟ್​, ಹೆಚ್​ಎಎಲ್​ ನಲ್ಲಿ ಕೆಲಸ ಮಾಡಿದ್ದರು.

ಪೊಲೀಸ್​ ಪೇದೆಗೆ ಕಳೆದ 2 ದಿನಗಳಿಂದ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಆಸ್ಪತ್ರೆಗೆ ದಾಖಲಾಗಲು ಹಲವು ಆಸ್ಪತ್ರೆಗಳಿಗೆ ಸುತ್ತಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಸದ್ಯ ಅವರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿರುವ ಕಾರಣ ಅವರ ಅಳಿಯ ಒಂದು ವೀಡಿಯೋ ಮಾಡುವ ಮೂಲಕ ತಮ್ಮ ಅಳಲನ್ನು ಹೊರಹಾಕಿದ್ದಾರೆ.

ನಮ್ಮ ಮಾವನಿಗೆ ಒಂದು ಬೆಡ್​ ಅರೇಂಜ್​ ಮಾಡಿಕೊಡಿ, ದಯಮಾಡಿ ನಮ್ಮ ಮಾವನನ್ನು ಉಳಿಸಿಕೊಡಿ ಎಂದು ಕಣ್ಣೀರು ಹಾಕಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024