ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಫಿಲಂ ಸ್ಟಾರ್, ರಾಜಕಾರಣಿಗಳ ಫೋಟೋ, ಪೋಸ್ಟರ್ ತೆಗೆದುಕೊಂಡು ಹೋಗುವಂತಿಲ್ಲ.
ಕೇರಳ ಹೈಕೋರ್ಟ್ ಈ ಆದೇಶ ಹೊರಡಿಸಿ , ದೇವರ ಪೂಜಿಸುವ ಹಕ್ಕು ಸಂಪ್ರದಾಯಕ್ಕೆ ಅನುಗುಣವಾಗಿ ಇರಬೇಕು. ಯಾತ್ರಾರ್ಥಿಗಳು ಸೆಲಿಬ್ರೆಟಿಗಳ ಫೋಟೋ ಅಥವಾ ಪೋಸ್ಟರ್ ತೆಗೆದುಕೊಂಡು ಹೋಗುವಂತಿಲ್ಲ ಎಂದು ಈ ಬಗ್ಗೆ ಟ್ರಾವಂಕೂರು ದೇವಸ್ವಂ ಬೋರ್ಡ್ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಎಲ್ಲಾ ಭಕ್ತಾದಿಗಳು ಶಬರಿಮಲೆಯ ಸಂಪ್ರದಾಯಕ್ಕೆ ಅನುಗುಣವಾಗಿ ದರ್ಶನ ಪಡೆಯಲಿ ಎಂದು ಹೇಳಿದೆ.
ಇದನ್ನು ಓದಿ –ಕೊಟ್ಟಿಗೆಗೆ ಚಿರತೆ ದಾಳಿ- 6 ಕೊಂದು 4 ಮೇಕೆಗಳನ್ನು ಹೊತ್ತೊಯ್ದ ಚಿರತೆ
ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಡ್ರಮ್ಮರ್ ಅಥವಾ ಬೇರೆ ಸಂಗೀತ ಉಪಕರಣ ಬಳಸುವಂತಿಲ್ಲ. ಆದರೆ ಇತ್ತೀಚಿಗೆ ಶಬರಿಮಲೆಯಲ್ಲಿ ಡ್ರಮ್ಮರ್ ಶಿವಮಣಿ ಡ್ರಮ್ಮರ್ ಬಳಸಿದ್ದರು. ಹೀಗಾಗಿ ಕೇರಳ ಹೈಕೋರ್ಟ್ ಸುಮೋಟೋ ಪ್ರಕರಣ ದಾಖಲಿಸಿಕೊಂಡಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ