ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಫಿಲಂ ಸ್ಟಾರ್, ರಾಜಕಾರಣಿಗಳ ಫೋಟೋ, ಪೋಸ್ಟರ್ ತೆಗೆದುಕೊಂಡು ಹೋಗುವಂತಿಲ್ಲ.
ಕೇರಳ ಹೈಕೋರ್ಟ್ ಈ ಆದೇಶ ಹೊರಡಿಸಿ , ದೇವರ ಪೂಜಿಸುವ ಹಕ್ಕು ಸಂಪ್ರದಾಯಕ್ಕೆ ಅನುಗುಣವಾಗಿ ಇರಬೇಕು. ಯಾತ್ರಾರ್ಥಿಗಳು ಸೆಲಿಬ್ರೆಟಿಗಳ ಫೋಟೋ ಅಥವಾ ಪೋಸ್ಟರ್ ತೆಗೆದುಕೊಂಡು ಹೋಗುವಂತಿಲ್ಲ ಎಂದು ಈ ಬಗ್ಗೆ ಟ್ರಾವಂಕೂರು ದೇವಸ್ವಂ ಬೋರ್ಡ್ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಎಲ್ಲಾ ಭಕ್ತಾದಿಗಳು ಶಬರಿಮಲೆಯ ಸಂಪ್ರದಾಯಕ್ಕೆ ಅನುಗುಣವಾಗಿ ದರ್ಶನ ಪಡೆಯಲಿ ಎಂದು ಹೇಳಿದೆ.
ಇದನ್ನು ಓದಿ –ಕೊಟ್ಟಿಗೆಗೆ ಚಿರತೆ ದಾಳಿ- 6 ಕೊಂದು 4 ಮೇಕೆಗಳನ್ನು ಹೊತ್ತೊಯ್ದ ಚಿರತೆ
ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಡ್ರಮ್ಮರ್ ಅಥವಾ ಬೇರೆ ಸಂಗೀತ ಉಪಕರಣ ಬಳಸುವಂತಿಲ್ಲ. ಆದರೆ ಇತ್ತೀಚಿಗೆ ಶಬರಿಮಲೆಯಲ್ಲಿ ಡ್ರಮ್ಮರ್ ಶಿವಮಣಿ ಡ್ರಮ್ಮರ್ ಬಳಸಿದ್ದರು. ಹೀಗಾಗಿ ಕೇರಳ ಹೈಕೋರ್ಟ್ ಸುಮೋಟೋ ಪ್ರಕರಣ ದಾಖಲಿಸಿಕೊಂಡಿತ್ತು.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ