ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಫಿಲಂ ಸ್ಟಾರ್, ರಾಜಕಾರಣಿಗಳ ಫೋಟೋ, ಪೋಸ್ಟರ್ ತೆಗೆದುಕೊಂಡು ಹೋಗುವಂತಿಲ್ಲ.
ಕೇರಳ ಹೈಕೋರ್ಟ್ ಈ ಆದೇಶ ಹೊರಡಿಸಿ , ದೇವರ ಪೂಜಿಸುವ ಹಕ್ಕು ಸಂಪ್ರದಾಯಕ್ಕೆ ಅನುಗುಣವಾಗಿ ಇರಬೇಕು. ಯಾತ್ರಾರ್ಥಿಗಳು ಸೆಲಿಬ್ರೆಟಿಗಳ ಫೋಟೋ ಅಥವಾ ಪೋಸ್ಟರ್ ತೆಗೆದುಕೊಂಡು ಹೋಗುವಂತಿಲ್ಲ ಎಂದು ಈ ಬಗ್ಗೆ ಟ್ರಾವಂಕೂರು ದೇವಸ್ವಂ ಬೋರ್ಡ್ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಎಲ್ಲಾ ಭಕ್ತಾದಿಗಳು ಶಬರಿಮಲೆಯ ಸಂಪ್ರದಾಯಕ್ಕೆ ಅನುಗುಣವಾಗಿ ದರ್ಶನ ಪಡೆಯಲಿ ಎಂದು ಹೇಳಿದೆ.
ಇದನ್ನು ಓದಿ –ಕೊಟ್ಟಿಗೆಗೆ ಚಿರತೆ ದಾಳಿ- 6 ಕೊಂದು 4 ಮೇಕೆಗಳನ್ನು ಹೊತ್ತೊಯ್ದ ಚಿರತೆ
ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಡ್ರಮ್ಮರ್ ಅಥವಾ ಬೇರೆ ಸಂಗೀತ ಉಪಕರಣ ಬಳಸುವಂತಿಲ್ಲ. ಆದರೆ ಇತ್ತೀಚಿಗೆ ಶಬರಿಮಲೆಯಲ್ಲಿ ಡ್ರಮ್ಮರ್ ಶಿವಮಣಿ ಡ್ರಮ್ಮರ್ ಬಳಸಿದ್ದರು. ಹೀಗಾಗಿ ಕೇರಳ ಹೈಕೋರ್ಟ್ ಸುಮೋಟೋ ಪ್ರಕರಣ ದಾಖಲಿಸಿಕೊಂಡಿತ್ತು.
- ಗಂಡ – ಮಗ ತೆರಿಗೆ ಕಟ್ಟಿದರೂ ಯಜಮಾನಿಯೇ ‘ಗೃಹಲಕ್ಷ್ಮಿ’ ಫಲಾನುಭವಿ
- ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
- ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
- ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ : ಪ್ರಿಯಾಂಕ್ ಖರ್ಗೆ
- ಬಿಪೊರ್ಜೊಯ್ ಚಂಡಮಾರುತ : ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗಲಿದೆ – IMD ಮುನ್ಸೂಚನೆ
- ಮೈಸೂರಿನ ಗಾಯತ್ರಿಪುರಂನಲ್ಲಿ ವೆಬ್ ಸೀರಿಸ್ ಶೈಲಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ
More Stories
ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
ಜೂನ್ 11ರಂದು ಬಸ್ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದು –