ಖಾಸಗಿ ಹೋಟೆಲ್ನಲ್ಲಿ ಸಂಪುಟ ವಿಸ್ತರಣೆ ಬಗ್ಗೆ ನಡ್ಡಾ ಸಿಎಂ ಮಧ್ಯೆ ಸುಮಾರು 35 ನಿಮಿಷಗಳ ಕಾಲ ಮಹತ್ವದ ಚರ್ಚೆ ನಡೆದಿದೆ.
ಈ ವೇಳೆ ಮಾತನಾಡಿದ ನಡ್ಡಾ ಅವರು, ಕಳಂಕರಹಿತ, ಜನಪರ ಆಡಳಿತ ಕೊಡಿ. ನಾಯಕತ್ವದ ಬದಲಾವಣೆ ಬಗ್ಗೆ ಚಿಂತಿಸದಿರಿ. ಮುಂದಿನ ಚುನಾವಣೆಯಲ್ಲಿ ಪಕ್ಷ ನಿಚ್ಚಳ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೆ ಬರುವುದರ ಬಗ್ಗೆ ನಿಮ್ಮ ಲಕ್ಷ್ಯ ಆಗಿರಲಿ ಎಂದು ಸಲಹೆ ನೀಡಿದ್ದಾರೆ
ದೆಹಲಿಗೆ ಹೋದ ಬಳಿಕ ಸಂಪುಟ ಪುನಾರಚನೆಗೆ ಮುಹೂರ್ತ ತಿಳಿಸುತ್ತೇನೆ. ಈ ಬಾರಿ ಎಲೆಕ್ಷನ್ ಕ್ಯಾಬಿನೆಟ್ ರಚನೆ ಆಗುತ್ತದೆ. ಸಂಪುಟ ಪುನಾರಚನೆ ಬಗ್ಗೆ ಈಗಾಗಲೇ ಹೈಕಮಾಂಡ್ ಒಲವು ತೋರಿದೆ ಬಹುತೇಕ ಈ ತಿಂಗಳ ಅಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದು ಎಂದು ಸುಳಿವು ನೀಡಿದ್ದಾರೆ.
ನಾಯಕತ್ವ ವಿರುದ್ಧ ಮಾತಾಡುವವರಿಗೆ ಎಚ್ಚರಿಕೆ ನೀಡಿದ ಅವರು, ನಾಯಕತ್ವದ ವಿರುದ್ಧ ಗುಸುಗುಸು ಮಾತನಾಡುವವರ ಬಗ್ಗೆ ಮಾ ಹಿತಿ ಕೊಡಿ. ಅಂತಹವರನ್ನು ಈಗಲೇ ಮಟ್ಟ ಹಾಕಬೇಕು. ಚುನಾವಣಾ ವರ್ಷದಲ್ಲಿ ಈ ಬೆಳವಣಿಗೆ ಸರಿಯಲ್ಲ ಸೂಚಿಸಿದ್ದಾರೆ.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment