ಇದನ್ನು ಓದಿ –ರಾಜ್ಯಸಭೆ ಚುನಾವಣೆ ಅಡ್ಡ ಮತದಾನ: ಇಬ್ಬರು ಶಾಸಕರ ಉಚ್ಟಾಟನೆ – ಅನರ್ಹತೆಯ ಶಿಫಾರಸ್ಸಿಗೂ ನಿರ್ಧಾರ
ಮದ್ದೂರಿನ ಸೋಮನಹಳ್ಳಿಯಲ್ಲಿ ದಿವಂಗತ ಎಸ್.ಎಂ.ಶಂಕರ್ ಮೆಮೋರಿಯಲ್ ಟ್ರಸ್ಟ್ಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅಮೆರಿಕಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ.20 ವರ್ಷ ತುಂಬಿದ ಯುವಕರು ಎರಡು ವರ್ಷ ಸೈನಿಕ ಶಿಕ್ಷಣ ಕಲಿಯುವುದು ಕಡ್ಡಾಯವಾಗಿದೆ. ಇಂತಹ ಆದರ್ಶಪ್ರಾಯ ಯೋಜನೆಯನ್ನು ಜಾರಿಗೊಳಿಸಿ ಔನ್ನತ್ಯ ಸಾಧಿಸಿವೆ.
ಕಂಪನಿಗಳಲ್ಲಿ ಉದ್ಯೋಗದ ಭರವಸೆ:
ಅಗ್ನಿವೀರರು ನಾಲ್ಕು ವರ್ಷ ಸೈನ್ಯದಲ್ಲಿ ಕೆಲಸ ನಿರ್ವಹಿಸಿದ ಬಳಿಕ ಬೇರೆ ಕಡೆಗಳಲ್ಲಿ ಉದ್ಯೋಗಗಳನ್ನು ಅವಲಂಬಿಸುವುದಕ್ಕೆ ಅವಕಾಶವಿದೆ. ಮಿಲಿಟರಿಯ ವಿವಿಧ ವಿಭಾಗಗಳು, ಖಾಸಗಿ ಕಂಪನಿಗಳು, ಸರ್ಕಾರಿ ಹುದ್ದೆಗಳಲ್ಲೂ ಮೀಸಲಾತಿ ನೀಡುತ್ತಿರುವುದರಿಂದ ಅಗ್ನಿವೀರರಿಗೆ ಉದ್ಯೋಗದ ವಿಪುಲ ಅವಕಾಶಗಳು ದೊರಕಿದಂತಾಗಿವೆ. ಇದನ್ನು ರಾಜಕೀಯ ಹಿನ್ನೆಲೆಯಿಂದ ನೋಡದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ನೋಡುವಂತೆ ಸಲಹೆ ನೀಡಿದರು.
ಅಭಿವೃದ್ಧಿಶೀಲ ರಾಷ್ಟ್ರಗಳು ಇಂತಹ ಯೋಜನೆಗಳಿಂದ ಪ್ರಗತಿಯತ್ತ ದಾಪುಗಾಲಿಟ್ಟಿವೆ. ಭಾರತವೂ ಆ ದಿಸೆಯಲ್ಲಿ ಹೊಸ ಹೆಜ್ಜೆಯನ್ನಿಟ್ಟಿದೆ. ಅದಕ್ಕೆ ಎಲ್ಲರೂ ಸಹಕಾರಿಯಾಗಿ ನಿಲ್ಲಬೇಕು. ಅಗ್ನಿಪಥ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವುದು ನನಗೆ ಅರ್ಥವಾಗುತ್ತಿಲ್ಲ. ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಎಲ್ಲರೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment