ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನಿಖಿಲ್, ಬೇರೆಯವರನ್ನು ದೂರುವ ಬದಲು ಸಂಸದರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಸದರಾಗಿ ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಪ್ರಶ್ನೆ ಮಾಡಿಕೊಳ್ಳಲಿ ಎಂದರು.
ಮಂಡ್ಯದ ಶಾಸಕರು ಎರಡು ಮೂರು ಬಾರಿ ಆಯ್ಕೆ ಆಗಿದ್ದಾರೆ, ಅಭಿವೃದ್ಧಿ ಆಗಿಲ್ಲ ಅಂದ್ರೆ, ಶಾಸಕರನ್ನ ಜನರು ಪ್ರಶ್ನೆ ಮಾಡ್ತಾರೆ. ಇವರನ್ನು ಪ್ರಶ್ನೆ ಮಾಡೋರು ಯಾರು..?, ಪ್ರತಿ ಬಾರಿ ಕಾಲು ಕೆರೆದುಕೊಂಡು ಜಗಳ ಹುಟ್ಟುಹಾಕಿ. ಯಾರೋ ಏನೋ ಅಂದ್ಬಿಟ್ರು ಅಂತ ಅನುಕಂಪ ಗಿಟ್ಟಿಸಲು ಆಗಲ್ಲ ಎಂದು ನಿಖಿಲ್ ಟಾಂಗ್ ಕೊಟ್ಟರು.
2024ರ ವರೆಗೂ ಅವರ ಅಧಿಕಾರ ಇದೆ. ಜನಗಳ ಜೊತೆ ನಿಂತು ಕೆಲಸ ಮಾಡಲಿ ಎಂದು ಗರಂ ಆದರು.
More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು