ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನಿಖಿಲ್, ಬೇರೆಯವರನ್ನು ದೂರುವ ಬದಲು ಸಂಸದರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಸದರಾಗಿ ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಪ್ರಶ್ನೆ ಮಾಡಿಕೊಳ್ಳಲಿ ಎಂದರು.
ಮಂಡ್ಯದ ಶಾಸಕರು ಎರಡು ಮೂರು ಬಾರಿ ಆಯ್ಕೆ ಆಗಿದ್ದಾರೆ, ಅಭಿವೃದ್ಧಿ ಆಗಿಲ್ಲ ಅಂದ್ರೆ, ಶಾಸಕರನ್ನ ಜನರು ಪ್ರಶ್ನೆ ಮಾಡ್ತಾರೆ. ಇವರನ್ನು ಪ್ರಶ್ನೆ ಮಾಡೋರು ಯಾರು..?, ಪ್ರತಿ ಬಾರಿ ಕಾಲು ಕೆರೆದುಕೊಂಡು ಜಗಳ ಹುಟ್ಟುಹಾಕಿ. ಯಾರೋ ಏನೋ ಅಂದ್ಬಿಟ್ರು ಅಂತ ಅನುಕಂಪ ಗಿಟ್ಟಿಸಲು ಆಗಲ್ಲ ಎಂದು ನಿಖಿಲ್ ಟಾಂಗ್ ಕೊಟ್ಟರು.
2024ರ ವರೆಗೂ ಅವರ ಅಧಿಕಾರ ಇದೆ. ಜನಗಳ ಜೊತೆ ನಿಂತು ಕೆಲಸ ಮಾಡಲಿ ಎಂದು ಗರಂ ಆದರು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment