ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳದ ಯಾವುದೇ ಪ್ರಸ್ತಾಪ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಮಂಗಳವಾರ ಸ್ಪಷ್ಟನೆ ನೀಡಿದರು
ವಿದ್ಯುತ್ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಸೂಚನೆ ನೀಡಿಲ್ಲ. ದರ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ ಎಂದು ತಪ್ಪು ಸಂದೇಶ ರವಾನೆಯಾಗಿದೆ.ಇದನ್ನು ಓದಿ –ಅಭಿವೃದ್ದಿಗಾಗಿ ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿ-ಸಂಸದೆ ಸುಮಲತಾ
ದರ ಏರಿಕೆ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ವರ್ಷದಲ್ಲಿ ಒಮ್ಮೆ ಮಾತ್ರ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಹೀಗಾಗಿ ದರ ಹೆಚ್ಚಳದ ಬಗ್ಗೆ ಆತಂಕ ಬೇಡ ಎಂದು ಜನರಿಗೆ ಭರವಸೆ ನೀಡಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ