ಮುಂದಿನ ತೀರ್ಮಾನ ಬರುವರೆಗೂ ಧಾರ್ಮಿಕ ಗುರುತು ತೋರಿಸುವ ಬಟ್ಟೆ ಹಾಕುವಂತಿಲ್ಲ. ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟ ಮಾಡಿ ಮುಂದಿನ ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದ್ದಾರೆ
ಹೈಕೋರ್ಟ್ ವಿಸ್ತ್ರತ ಪೀಠದ ಆದೇಶಗಳೇನು ?
ಯಾವುದೇ ವಿಧ್ಯಾರ್ಥಿ ಧಾರ್ಮಿಕ ಬಟ್ಟೆ ಧರಿಸುವಂತಿಲ್ಲ
ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಹೈಕೋರ್ಟ್ ಅದೇಶ
ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರಕ್ಕೆ ಸೂಚನೆ
ಹಿಜಬ್. ಅಥವಾ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಮುಂದಿನ ಆದೇಶದ ತನಕ ಯಥಾಸ್ಥಿತಿ ಕಾಪಾಡಲು ನಿರ್ದೇಶನ
ಶಾಲಾ ಕಾಲೇಜಿನಲ್ಲಿ ಸಮವಸ್ತ್ರ ನೀತಿ ಪಾಲಿಸಿ
ಸೋಮವರದಿಂದ 2.30 ಕ್ಕೆ ನಿತ್ಯವೂ ಮುಖ್ಯ ನ್ಯಾಯಮೂತಿ೯ಗಳ ನೇತೃತ್ವದಲ್ಲಿ
ವಿಚಾರಣೆ ನಡೆಯಲಿದೆ. ನಂತರ ಅಂತಿಮ ತೀರ್ಪು
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
More Stories
ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ