ಮುಂದಿನ ತೀರ್ಮಾನ ಬರುವರೆಗೂ ಧಾರ್ಮಿಕ ಗುರುತು ತೋರಿಸುವ ಬಟ್ಟೆ ಹಾಕುವಂತಿಲ್ಲ. ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟ ಮಾಡಿ ಮುಂದಿನ ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದ್ದಾರೆ
ಹೈಕೋರ್ಟ್ ವಿಸ್ತ್ರತ ಪೀಠದ ಆದೇಶಗಳೇನು ?
ಯಾವುದೇ ವಿಧ್ಯಾರ್ಥಿ ಧಾರ್ಮಿಕ ಬಟ್ಟೆ ಧರಿಸುವಂತಿಲ್ಲ
ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಹೈಕೋರ್ಟ್ ಅದೇಶ
ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರಕ್ಕೆ ಸೂಚನೆ
ಹಿಜಬ್. ಅಥವಾ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಮುಂದಿನ ಆದೇಶದ ತನಕ ಯಥಾಸ್ಥಿತಿ ಕಾಪಾಡಲು ನಿರ್ದೇಶನ
ಶಾಲಾ ಕಾಲೇಜಿನಲ್ಲಿ ಸಮವಸ್ತ್ರ ನೀತಿ ಪಾಲಿಸಿ
ಸೋಮವರದಿಂದ 2.30 ಕ್ಕೆ ನಿತ್ಯವೂ ಮುಖ್ಯ ನ್ಯಾಯಮೂತಿ೯ಗಳ ನೇತೃತ್ವದಲ್ಲಿ
ವಿಚಾರಣೆ ನಡೆಯಲಿದೆ. ನಂತರ ಅಂತಿಮ ತೀರ್ಪು
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ