ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆ (1 ರಿಂದ 5) ಗಳನ್ನು ಆರಂಭಿಸುವ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಸದ್ಯ ಪ್ರಾಥಮಿಕ ಶಾಲೆ ಆರಂಭದ ಚಿಂತನೆಯೇ ಇಲ್ಲ. ಕೇರಳದಲ್ಲಿ ಕೊರೊನಾ ಏರಿಕೆ ಹಾಗೂ ಅಲ್ಲಿನ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸದ್ಯ 6 ತರಗತಿ ಯಿಂದ ಪ್ರಾಯೋಗಿಕ ಪ್ರಯತ್ನ ಮಾಡುತ್ತಾ ಇದ್ದೀವಿ ಅಷ್ಟೇ. ಪ್ರಾಥಮಿಕ ಶಾಲೆಗಳಾದ 1 ರಿಂದ 5 ರವರೆಗೆ ತೆರೆಯಲು ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 1ರಿಂದ 5ನೆ ತರಗತಿಯವರೆಗೆ ಶಾಲೆ ಆರಂಭಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯ ಅಂತಹ ಆಲೋಚನೆಗಳಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದರು.
2913 ಗ್ರಾಮ ಪಂಚಾಯತ್ ಗಳಲ್ಲಿ ಕೊವಿಡ್ ಪಾಸಿಟಿವಿಟಿ ಶೂನ್ಯವಿದೆ. 6472 ಮಕ್ಕಳ ಕೊವಿಡ್ ಸ್ಯಾಂಪಲ್ಗಳಲ್ಲಿ 12 ಮಕ್ಕಳಲ್ಲಿ ಮಾತ್ರ ಕೊವಿಡ್ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment