ಬಿಜೆಪಿಯ ಮೂರನೇ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಲಾಗಿದೆ.
ಶಾಸಕ ರಾಮದಾಸ್ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್ ಮಿಸ್ ಆಗಿದೆ.
ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್ಗೆ ಟಿಕೆಟ್ ಘೋಷಣೆಯಾಗಿದೆ.
ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ನೀಡಲಾಗಿದೆ.
ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರಕ್ಕೆ ಉಮೇಶ್ ಶೆಟ್ಟಿಗೆ ಟಿಕೆಟ್ ಸಿಕ್ಕಿದೆ.
ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.
ಯಾವ ಕ್ಷೇತ್ರದಿಂದ ಯಾರು ಸ್ಪರ್ದೆ ?
- ನಾಗಠಾಣ – ಸಂಜೀವ್ ಐಹೊಳೆ
- ಸೇಡಂ – ರಾಜಕುಮಾರ್ ಪಾಟೀಲ್
- ಕೊಪ್ಪಳ – ಮಂಜುನಾಥ್ ಅಂಬರೀಶ್
- ರೋಣ – ಕಳಕಪ್ಪ ಬಂಡಿ
- ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
- ಹಗರಿಬೊಮ್ಮನಹಳ್ಳಿ – ಬಿ ರಾಮಣ್ಣ
- ಹೆಬ್ಬಾಳ – ಕಟ್ಟ ಜಗದೀಶ್
- ಗೋವಿಂದರಾಜನಗರ – ಉಮೇಶ್ಶೆಟ್ಟಿ
- ಮಹದೇವಪುರ – ಮಂಜುಳ ಅರವಿಂದ ಲಿಂಬಾವಳಿ
- ಕೃಷ್ಣರಾಜ- ಶ್ರೀವತ್ಸ
ಇದನ್ನು ಓದಿ –ವರಿಷ್ಠರು ಸೂಚಿಸಿದರೆ ಮಂಡ್ಯ ಕೇತ್ರದಿಂದ ಸ್ಪರ್ಧೆ: ಸಂಸದೆ ಸುಮಲತಾ
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!