crime

ವಿಜಯ್ ಮಲ್ಯಗೆ ಜಾಮೀನು ರಹಿತ ಬಂಧನ ವಾರೆಂಟ್

ನವದೆಹಲಿ : ಮುಂಬೈ ಸಿಬಿಐ ವಿಶೇಷ ನ್ಯಾಯಾಲಯ ಉದ್ಯಮಿ ವಿಜಯ್ ಮಲ್ಯ (Vijay Mallya) ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ (Non Bailable Warrant) ಜಾರಿ ಮಾಡಿದೆ.

ವಿಜಯ್ ಮಲ್ಯ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ ( Indian Overseas Bank ) ಲೋನ್ ಪಡೆದಿದ್ದು, ಸಾಲ ಪಾವತಿಸದ ಹಿನ್ನೆಲೆ ವಾರೆಂಟ್ ಜಾರಿ ಮಾಡಲಾಗಿದೆ.

ಉದ್ಯಮಿ ವಿಜಯ್ ಮಲ್ಯ 2007-2012ರ ಅವಧಿಯಲ್ಲಿ 180 ಕೋಟಿ ರೂ. ಸಾಲ ಪಡೆದಿದ್ದರು.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಮಲ್ಯ ಸೇರಿ ಹತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ,ಇದೀಗ ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಬಾಕಿ ಉಳಿದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ.

Team Newsnap
Leave a Comment

Recent Posts

ಡಾ.ಬಿ.ಎನ್.ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕ

ಬೆಂಗಳೂರು : ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು… Read More

July 4, 2024

ಪರಿವ್ರಾಜಕ ವೀರ ಸಂನ್ಯಾಸಿ

ಇಂದು ವಿವೇಕಾನಂದರ ಪುಣ್ಯ ಸ್ಮರಣೆ ಆ ವ್ಯಕ್ತಿತ್ವ ಚಿರತಾರುಣ್ಯದ ಪ್ರತೀಕ! ಆ ವ್ಯಕ್ತಿತ್ವದ ಪ್ರತಿಯೊಂದು ಆಯಾಮವು, ಉತ್ಸಾಹದ, ಧೀರತೆಯ ಮತ್ತು… Read More

July 4, 2024

ಮೈಸೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ ಆರೋಗ್ಯಾಧಿಕಾರಿ ಬಲಿ

ಮೈಸೂರು : ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆರೋಗ್ಯಾಧಿಕಾರಿ ನಾಗೇಂದ್ರ ಡೆಂಗ್ಯೂ ಜ್ವರದಿಂದ… Read More

July 4, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 04 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,350 ರೂಪಾಯಿ ದಾಖಲಾಗಿದೆ. 24… Read More

July 4, 2024

ಕೆ ಆರ್ ಎಸ್ ಗೆ 100 ಅಡಿ ನೀರಿಗೆ ಸನೀಹ :11 ಸಾವಿರ ಕ್ಯುಸೆಕ್ ಒಳ ಹರಿವು – 99.30ಅಡಿ ನೀರು – ಕಬಿನಿಗೆ ಭರ್ತಿಗೆ 6 ಅಡಿ ಬಾಕಿ

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. Join WhatsApp Group ಕೆಆರ್ ಎಸ್… Read More

July 4, 2024

ನಮ್ಮ ಆಡಳಿತದಲ್ಲಿ ಯಾವುದೇ ಹಗರಣಗಳಿಲ್ಲ – ಡಿಸಿಎಂ ಡಿ. ಕೆ. ಶಿವಕುಮಾರ್

ರಾಮನಗರ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು. ಮೂಡ… Read More

July 3, 2024