ಈ ಕುರಿತು ಮಂಡ್ಯ ಸಂಸದೆ ಸುಮಲತಾ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರುಗಳಿಗೆ ಸುದೀರ್ಘ ಪತ್ರ ಬರೆದು, ಹೆದ್ದಾರಿಯಲ್ಲಿ ಕಳಪೆ ಕಾಮಗಾರಿಯಿಂದ ಕೆಲವು ಸ್ಥಳಗಳಲ್ಲಿ ವಾಹನ ದಟ್ಟಣೆ ಜೊತೆಗೆ ಅಪಘಾತಗಳು ಸಂಭವಿಸಿರುವ ಬಗ್ಗೆ ಗಮನ ಸೆಳೆದಿರುವ ಸಂಸದೆ ಸುಮಲತಾ
ಜನರ ಜೀವನಕ್ಕೆ ತೊಂದರೆಯಾಗಿರುವ ಬಗ್ಗೆ ಪತ್ರಿಕಾ ವರದಿಗಳನ್ನು ಅವರ ಗಮನಕ್ಕೆ ತಂದಿದ್ದಾರೆ
ಈ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ನೀರಿನ ಹರಿವಿಗೆ ಕಾಲುವೆ-ಚರಂಡಿಗಳನ್ನು ನಿರ್ಮಿಸಿದ್ದರೂ, ಅವರ ಉದ್ದೇಶಕ್ಕೂ ಈಗ ಎದುರಾಗಿರುವ ಪರಿಸ್ಥಿತಿಗೂ ತಾಳೆಯಾಗುತ್ತಿಲ್ಲ. ನೀರಿನ ಹರಿವು ಸರಿಯಾಗಿ ಆಗದೆ, ಹೆದ್ದಾರಿ ಪಕ್ಕದ ಹೊಲ ಗದ್ದೆಗಳಲ್ಲಿ ನೀರು ನಿಂತಿದೆ. ಸಂಚಾರಕ್ಕೆ ಮಾತ್ರವಲ್ಲದೆ, ಜನರ ಆರೋಗ್ಯಕ್ಕೂ ತೊಂದರೆಯಾಗುವ ಪರಿಸ್ಥಿತಿ ಬಂದಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉಪಯುಕ್ತ ಯೋಜನೆ : ಸಚಿವ ಗೋಪಾಲಯ್ಯ
ಹಳ್ಳಿಯ ಜನರು ಮತ್ತು ಜಾನುವಾರುಗಳ ಸಂಚಾರಕ್ಕೂ ಹೆದ್ದಾರಿಯ ಸರ್ವಿಸ್ ರಸ್ತೆಗಳು, ಪಾದಚಾರಿ ಮಾರ್ಗಗಳು ಸಮರ್ಪಕವಾಗಿಲ್ಲ. ಹೆದ್ದಾರಿ ಅಧಿಕಾರಿಗಳು ಈ ಕೂಡಲೇ, ಪರಿಸ್ಥಿತಿಯ ಗಂಭೀರತೆ ಅರಿತು, ನೀರಿನ ಹರಿವಿಗೆ ಸಮರ್ಪಕ ಚರಂಡಿ ವ್ಯವಸ್ಥೆ, ಸರ್ವಿಸ್ ರಸ್ತೆ ಮತ್ತು ಪಾದಚಾರಿ ಮಾರ್ಗಗಳನ್ನು ಸರಿಯಾದ ರೀತಿಯಲ್ಲಿ ವಿನ್ಯಾಸ ಮಾಡಲು ಸೂಚಿಸುವಂತೆ ಸುಮಲತಾ ಮನವಿ ಮಾಡಿದ್ದಾರೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೂಡಲೇ ಕ್ರಮ ತೆಗೆದುಕೊಂಡು, ಸಂಕಷ್ಟಕ್ಕೆ ಸಿಲುಕಿರುವವರ ನೆರವಿಗೆ ಧಾವಿಸುತ್ತೀರೆಂದು ಭರವಸೆ ಇದೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment