ನಾನು ಯಾವ ಸ್ವಾಮೀಜಿಗಳಿಗೂ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಕಿಡಿಕಾರಿದ್ದಾರೆ.
ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ. ಈ ಕುರಿತು ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳು ಮೌನವಾಗಿದ್ದಾರೆ, ಅವರಿಗೆ ಕೃತಜ್ಞತಾಪೂರ್ವಕ ನಮನಗಳು ಎಂದು ಮಾಜಿ ಸಿಎಂ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದು ಅವರು, ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆಎಂದಿದ್ದಾರೆ
ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಮಾಜಿ ಸಿಎಂ ಬರೆದುಕೊಂಡಿದ್ದಾರೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment