ನ್ಯೂಸ್ನ್ಯಾಪ್ ಕನ್ನಡ ಪಾಡ್ಕ್ಯಾಸ್ಟ್ –
ಬೆಂಗಳೂರು: ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು ಎಂದು ಸರ್ವ ಪಕ್ಷ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ಈ ನಿರ್ಧಾರ ಮಾಡಿ ತಮಿಳುನಾಡಿಗೆ ನೀರು ಬಿಡದೇ ಇರಲು ತೀರ್ಮಾನಿಸಲಾಗಿದೆ. ಏಪ್ರಿಲ್ ನಿಂದ ಈತನಕ ರಾಜ್ಯದಲ್ಲಿ 251 ರೈತರು ಆತ್ಮಹತ್ಯೆ – ಪರಿಹಾರ ನೀಡಲು ಸಿಎಂ ಅಧಿಕಾರಿಗಳಿಗೆ ಸೂಚನೆ
ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ಮುಂದುವರೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಉಪಸ್ಥಿತರಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು