ನ್ಯೂಸ್ನ್ಯಾಪ್ ಕನ್ನಡ ಪಾಡ್ಕ್ಯಾಸ್ಟ್ –
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ಈ ನಿರ್ಧಾರ ಮಾಡಿ ತಮಿಳುನಾಡಿಗೆ ನೀರು ಬಿಡದೇ ಇರಲು ತೀರ್ಮಾನಿಸಲಾಗಿದೆ. ಏಪ್ರಿಲ್ ನಿಂದ ಈತನಕ ರಾಜ್ಯದಲ್ಲಿ 251 ರೈತರು ಆತ್ಮಹತ್ಯೆ – ಪರಿಹಾರ ನೀಡಲು ಸಿಎಂ ಅಧಿಕಾರಿಗಳಿಗೆ ಸೂಚನೆ
ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ಮುಂದುವರೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
This website uses cookies.
Leave a Comment