ನೋಟಿಸ್ ನಲ್ಲಿ, ನೇಮಕಾತಿಗಳು ಮತ್ತು ವರ್ಗಾವಣೆಗಳು, ಉದ್ಯೋಗಗಳು ಮತ್ತು ಆಯೋಗಗಳ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ದರಗಳ ಪ್ರಾಯೋಗಿಕ ಪುರಾವೆಗಳನ್ನು ಒದಗಿಸಲು ಕಾಂಗ್ರೆಸ್ ಗೆ ಮೇ 7 ರಂದು ಸಂಜೆ 7 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.ಇದನ್ನು ಓದಿ –ಬೆಂಗಳೂರು , ಮೈಸೂರಿನ ಫೈನಾನ್ಸಿಯರ್ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ– 20 ಕೋಟಿ ಹಣ ವಶ
ನಾಳೆ ಸಂಜೆ 7 ಗಂಟೆಗೆ ಕೆಪಿಸಿಸಿಯಿಂದ ಚುನಾವಣಾ ಆಯೋಗ ಮುಂದೆ ಹಾಜರಾಗಿ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದಂತ ರೇಟ್ ಕಾರ್ಡ್ ಬಗ್ಗೆ ದಾಖಲೆ ಸಲ್ಲಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು