ಚೇತನಾ ರಾಜ್ ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಇಲ್ಲದೆ ಸರ್ಜರಿಗೆ ಮುಂದಾಗಿದ್ದ ವೈದ್ಯರ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.
ಇದನ್ನು ಓದಿ :ಖಾತೆ ಬದಲಿಸಲು 55 ಸಾವಿರ ರು ಲಂಚ ಪಡೆದ PDO ಎಸಿಬಿ ಬಲೆಗೆ
ಘಟನೆ ಕುರಿತಾಗಿ ಬೆಂಗಳೂರಿನ ಸುಬ್ರಹ್ಮಣ್ಯಪುರದ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಸಂಬಂಧಪಟ್ಟ ವೈದ್ಯರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಯಲಿದ್ದಾರೆ. ಈ ಮಧ್ಯ ಮರಣೋತ್ತರ ಪರೀಕ್ಷೆ ವರದಿ ಬಳಿಕ ಅದನ್ನು ಮೆಡಿಕಲ್ ಕೌನ್ಸಿಲ್ಗೆ ಕಳಿಸಿಕೊಟ್ಟು ತನಿಖೆ ನಡೆಸಲಿದ್ದಾರೆ. ವೈದ್ಯರು ನಿರ್ಲಕ್ಷ್ಯ ವಹಿಸಿದ್ದು ಕಂಡುಬಂದರೆ ಅವರ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು