ಜಾಮೀನು ಅಜಿ೯ ತಿರಸ್ಕಾರ ವಾದ ಹಿನ್ನೆಲೆಯಲ್ಲಿ ಮುಂಬೈ ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್ (ಎನ್ ಎಸ್ ಇ) ಮಾಜಿ ಸಿಇಓ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಬಂಧಿಸಿದೆ
2013 ರಿಂದ 2016 ರ ವರೆಗೆ ಚಿತ್ರ ರಾಮಕೃಷ್ಣ ಎನ್ ಎಸ್ ಇ ಸಿಇಓ ಹಾಗೂ ವ್ಯವಸ್ಥಾಪಕ ನಿದೇ೯ಶಕರಾಗಿದ್ದ ವೇಳೆ ಹಿಮಾಲಯದಲ್ಲಿರುವ ಯೋಗಿ ಒಬ್ಬರ ಜೊತೆ ನಿರಂತರ ಸಂಪಕ೯ ಇಟ್ಟು ಕೊಂಡು ಎನ್ ಎಸ್ ಇ ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡಿದ್ದರು
ಯೋಗಿ ಆದೇಶದಂತೆ ಎನ್ ಎಸ್ ಇಗೆ ಆನಂದ್ ಸುಬ್ರಮಣ್ಯನ್ ಎನ್ನುವವರನ್ನು ನೇಮಕ ಮಾಡಿಕೊಂಡಿದ್ದರು
ಸಿಬಿಐ ಈಗಾಗಲೇ ಆನಂದ್ ಸುಬ್ರಮಣ್ಯ ಅವರನ್ನು ಸಿಬಿಐ ಬಂಧಿಸಿದೆ ಅಲ್ಲದೇ ಯೋಗಿ ಹಾಗೂ ಆನಂದ್ ಒಬ್ಬರೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ