ಜಾಮೀನು ಅಜಿ೯ ತಿರಸ್ಕಾರ ವಾದ ಹಿನ್ನೆಲೆಯಲ್ಲಿ ಮುಂಬೈ ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್ (ಎನ್ ಎಸ್ ಇ) ಮಾಜಿ ಸಿಇಓ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಬಂಧಿಸಿದೆ
2013 ರಿಂದ 2016 ರ ವರೆಗೆ ಚಿತ್ರ ರಾಮಕೃಷ್ಣ ಎನ್ ಎಸ್ ಇ ಸಿಇಓ ಹಾಗೂ ವ್ಯವಸ್ಥಾಪಕ ನಿದೇ೯ಶಕರಾಗಿದ್ದ ವೇಳೆ ಹಿಮಾಲಯದಲ್ಲಿರುವ ಯೋಗಿ ಒಬ್ಬರ ಜೊತೆ ನಿರಂತರ ಸಂಪಕ೯ ಇಟ್ಟು ಕೊಂಡು ಎನ್ ಎಸ್ ಇ ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡಿದ್ದರು
ಯೋಗಿ ಆದೇಶದಂತೆ ಎನ್ ಎಸ್ ಇಗೆ ಆನಂದ್ ಸುಬ್ರಮಣ್ಯನ್ ಎನ್ನುವವರನ್ನು ನೇಮಕ ಮಾಡಿಕೊಂಡಿದ್ದರು
ಸಿಬಿಐ ಈಗಾಗಲೇ ಆನಂದ್ ಸುಬ್ರಮಣ್ಯ ಅವರನ್ನು ಸಿಬಿಐ ಬಂಧಿಸಿದೆ ಅಲ್ಲದೇ ಯೋಗಿ ಹಾಗೂ ಆನಂದ್ ಒಬ್ಬರೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ