ಜಾಮೀನು ಅಜಿ೯ ತಿರಸ್ಕಾರ ವಾದ ಹಿನ್ನೆಲೆಯಲ್ಲಿ ಮುಂಬೈ ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್ (ಎನ್ ಎಸ್ ಇ) ಮಾಜಿ ಸಿಇಓ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಬಂಧಿಸಿದೆ
2013 ರಿಂದ 2016 ರ ವರೆಗೆ ಚಿತ್ರ ರಾಮಕೃಷ್ಣ ಎನ್ ಎಸ್ ಇ ಸಿಇಓ ಹಾಗೂ ವ್ಯವಸ್ಥಾಪಕ ನಿದೇ೯ಶಕರಾಗಿದ್ದ ವೇಳೆ ಹಿಮಾಲಯದಲ್ಲಿರುವ ಯೋಗಿ ಒಬ್ಬರ ಜೊತೆ ನಿರಂತರ ಸಂಪಕ೯ ಇಟ್ಟು ಕೊಂಡು ಎನ್ ಎಸ್ ಇ ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡಿದ್ದರು
ಯೋಗಿ ಆದೇಶದಂತೆ ಎನ್ ಎಸ್ ಇಗೆ ಆನಂದ್ ಸುಬ್ರಮಣ್ಯನ್ ಎನ್ನುವವರನ್ನು ನೇಮಕ ಮಾಡಿಕೊಂಡಿದ್ದರು
ಸಿಬಿಐ ಈಗಾಗಲೇ ಆನಂದ್ ಸುಬ್ರಮಣ್ಯ ಅವರನ್ನು ಸಿಬಿಐ ಬಂಧಿಸಿದೆ ಅಲ್ಲದೇ ಯೋಗಿ ಹಾಗೂ ಆನಂದ್ ಒಬ್ಬರೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment