ಪುನೀತ್ ರಾಜ್ಕುಮಾರ್ ಗೆ ಸ್ಯಾಂಡಲ್ವುಡ್ ನವೆಂಬರ್ 16 ರಂದು ಬೆಂಗಳೂರಿನಲ್ಲಿ
ಬೃಹತ್ ನುಡಿ ನಮನ-ಗೀತ ನಮನ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸುತ್ತಿದೆ
ನವೆಂಬರ್ 16ರಂದು ಅರಮನೆ ಮೈದಾನದ ಒಳಾಂಗಣ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ತಿಳಿಸಿದರು
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ಪ್ರತಿಕ್ರಿಯಿಸಿ, ಪುನೀತ್ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಚಿತ್ರರಂಗಕ್ಕೆ ಇಲ್ಲ ಎಂದರು.
ಕಾರ್ಯಕ್ರಮಕ್ಕೆ ಶಿವಣ್ಣ ಒಪ್ಪಿದ್ದಾರೆ. ರಾಜ್ಯದ ಗಣ್ಯರು, ಚಿತ್ರರಂಗದ ಕುಟುಂಬ, ಆಂಧ್ರ, ತಮಿಳುನಾಡು ಸೇರಿದಂತೆ 20 ಲಕ್ಷ ಜನ ಬರುವ ಸಾಧ್ಯತೆ ಇದೆ. ಗುರುಕಿರಣ್ ಸಂಗೀತ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದಾರೆ. ನಾಗೇಂದ್ರ ಪ್ರಸಾದ್ ವಿಶೇಷ ಹಾಡನ್ನು ಬರೆದಿದ್ದಾರೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ