ಮಂಡ್ಯ ದ ಮಿಮ್ಸ್ ನ ಹೆರಿಗೆ ಆಸ್ಪತ್ರೆ ಎದುರಿನ ಕ್ಯಾಂಟೀನ್ ಅನ್ನು ಸೆಷನ್ಸ್ ನ್ಯಾಯಾಲಯದ ಆದೇಶದಂತೆ ಇಂದು ಕೊನೆಗೂ ತೆರವುಗೊಳಿಸಲಾಯಿತು.
ಕ್ಯಾಂಟೀನ್ ಒಳಗಿದ್ದ ಸಾಮಗ್ರಿಗಳೆಲ್ಲವನ್ನೂ ಹೊರಹಾಕಲಾಗಿದೆ. ಅಕ್ರಮವಾಗಿ ಕಟ್ಟಿದ್ದ ಗೋಡೆಯನ್ನು ಕೆಡವಲಾಗಿದೆ. ಅಲ್ಲದೇ ಸದ್ಯಕ್ಕೆ ಮಿಮ್ಸ್ ನಿರ್ದೇಶಕರು ಕ್ಯಾಂಟೀನ್ ಇದ್ದ ಜಾಗವನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ
ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆದಿದೆ.
ದಾನಿಯೊಬ್ಬರು ತಂಗುದಾಣವನ್ನು ನಿರ್ಮಿಸಿಕೊಟ್ಟಿದ್ದರು. ಈ ತಂಗುದಾಣವನ್ನು ಮಿಮ್ಸ್ ವೈದ್ಯಾಧಿಕಾರಿಗಳು ಅಕ್ರಮವಾಗಿ ಕ್ಯಾಂಟೀನ್ ನಡೆಸುವುದಕ್ಕೆ ನೀಡಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಯಿತು. ಇದರಿಂದ ಹೆರಿಗೆ ವಿಭಾಗದಲ್ಲಿದ್ದ ಗರ್ಭಿಣಿ ಹಾಗೂ ಬಾಣಂತಿಯರ ಸಂಬಂಧಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಸಾರ್ವಜನಿಕರು ವೈದ್ಯಾಧಿಕಾರಿಗಳ ಕ್ರಮದ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು.
3 ವರ್ಷಗಳ ಸುದೀರ್ಘ ಹೋರಾಟದ ಬಳಿಕ ತಂಗುದಾಣದ ಜಾಗವನ್ನು ವಶಕ್ಕೆ ಪಡೆಯುವಂತೆ ನ್ಯಾಯಾಲಯ ಮಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿತ್ತು. ಹೀಗಾಗಿ ತಂಗುದಾಣವಿರುವ ಜಾಗವನ್ನು ಸಾರ್ವಜನಿಕರಿಗೆ ಮುಕ್ತ ಮಾಡಲಾಗಿದೆ
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
This website uses cookies.
Leave a Comment