Main News

ಸಿಯೆರಾ ಲಿಯೋನ್​ನಲ್ಲಿ ಆಯಿಲ್ ಟ್ಯಾಂಕರ್​​ ಸ್ಫೋಟ : 108 ಮಂದಿ ಸಾವು

ವಿಶ್ವದ ಬಡರಾಷ್ಟ್ರ ಪಶ್ಚಿಮ ಆಫ್ರಿಕಾದ ಪುಟ್ಟ ದೇಶ ಸಿಯೆರಾ ಲಿಯೋನ್​ ತೈಲ ಟ್ಯಾಂಕರ್​​
ಅಪಘಾದಿಂದ ಉರುಳಿ ಬಿದ್ದಾಗ
ಇಂಧನ ಸಂಗ್ರಹಿಸಲು ಜನ ಮುಗಿಬಿದ್ದ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿಗೆ ನೂರಕ್ಕೂ ಅಧಿಕ ಮಂದಿ ಬಲಿಯಾಗಿದ್ರೆ, ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗ್ತಾನೆ ಇದೆ.

ಸಿಯೆರಾ ಲಿಯೋನ್ ದೇಶದ ರಾಜಧಾನಿ ಫ್ರೀಟೌನ್​​​​​ನ ವೆಲ್ಲಿಂಗ್​ಟನ್​ನಲ್ಲಿ ಸಂಭವಿಸಿದ ಭೀಕರ ಸ್ಫೋಟ 108ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ.

ಅಲ್ಲದೇ 90ಕ್ಕೂ ಹೆಚ್ಚು ಮಂದಿ ಸಾವು, ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ.

ಸ್ಟೇಷನ್​​​ನಲ್ಲಿ ಇಂಧನ ಇಳಿಸಲು ಹೊರಟಿದ್ದ ಟ್ಯಾಂಕರ್​​​ಗೆ ಗ್ರಾನೈಟ್ ತುಂಬಿದ್ದ ಟ್ರಕ್​​​ ಡಿಕ್ಕಿಯಾಗಿದೆ.

ಟ್ರಕ್​​​ಗೆ ಡಿಕ್ಕಿಯಾಗಿ ಟ್ಯಾಂಕರ್​​​ನಿಂದ ಇಂಧನ​ ಲೀಕ್​​ ಆಗ್ತಿತ್ತು. ತಕ್ಷಣ ಎರಡೂ ವಾಹನದಿಂದ ಇಳಿದ ಚಾಲಕರು ಜನರಿಗೆ ಇಂಧನ ಸೋರಿಕೆ ಬಗ್ಗೆ ಎಚ್ಚರಿಕೆ ನೀಡಿದರೂ ಲೆಕ್ಕಿಸದೇ ಇಂಧನ ಸಂಗ್ರಹಿಸಲು ಜನರು ಮುಗಿಬಿದ್ದಿದ್ದಾರೆ.

ತೈಲ ಸಂಗ್ರಹಿಸಲು ಜನ ಮುಗಿಬಿದ್ದ ವೇಳೆ ಟ್ಯಾಂಕರ್ ಸ್ಫೋಟಗೊಂಡಿದೆ. ಭಾರೀ ಶಬ್ದದೊಂದಿಗೆ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲ ‍108 ಮಂದಿ ಸಾವನ್ನಪ್ಪಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024