ಸತತವಾಗಿ ಭಾರಿ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿಯಲ್ಲಿನ ಅತಿದೊಡ್ಡ ಆಣೆಕಟ್ಟು ರಾಯಲ ಚೇವೂರು ಬಿರುಕು ಬಿಟ್ಟಿದೆ. ಇದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಭಾರೀ ಮಳೆಯಿಂದಾಗಿ ಆಣೆಕಟ್ಟಿಗೆ ನೀರಿನ ಒಳ ಹರಿವು ಹೆಚ್ಚಾಗಿದೆ. ಈಗ ಮಳೆ ನಿಂತಿದ್ದರೂ ಬಿರುಕುಗಳಿಂದ ನೀರು ಸೋರಿಕೆಯಾಗುತ್ತಿರುವುದು ಈಗ ಭಯಕ್ಕೆ ಕಾರಣವಾಗಿದೆ.
ಜಿಲ್ಲಾಧಿಕಾರಿ ಹರಿ ನಾರಾಯಣನ್, ಜಿಲ್ಲಾ ಪೊಲೀಸ್, ಕಂದಾಯ ಅಧಿಕಾರಿಗಳು ಹಾಗೂ ನೀರಾವರಿ ತಂಡದ ಅಧಿಕಾರಿಗಳು ತಂಡವನ್ನು ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಹಳ್ಳಿಗಳ ಜನರನ್ನು ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ.
ಆಣೆಕಟ್ಟಿನಲ್ಲಿ ಬಿರುಕು ಮೂಡಿದ್ದರಿಂದ ಎಲ್ಲ ಅಮೂಲ್ಯ ಕಾಗದ ಪತ್ರಗಳು ಹಾಗೂ ಅಗತ್ಯ ವಸ್ತುಗಳೊಂದಿಗೆ ಎತ್ತರದ ಪ್ರದೇಶಕ್ಕೆ ತೆರಳಲು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಅತಿ ದೊಡ್ಡದಾದ ಹಾಗೂ ಪುರಾತನ ಆಣೆಕಟ್ಟು ಇದಾಗಿದೆ. ಇದರಿಂದಾಗಿ ಯಾವುದೇ ಅವಕಾಶವನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ಆದ್ದರಿಂದ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರಿನಾರಾಯಣ್ ಹೇಳಿದರು.
ಜಲಾಶಯದಲ್ಲಿ 0.9 ಟಿಎಂಸಿ ನೀರು ಸಂಗ್ರಹವಾಗಿದೆ. ಆದರೆ ಆಣೆಕಟ್ಟು ನೀರನ್ನು ಸಂಗ್ರಹಿಸುವಷ್ಟು ಶಕ್ತಿಯನ್ನು ಹೊಂದಿಲ್ಲ. ಹೀಗಾಗಿ ಕೆಳಭಾಗದ ಗ್ರಾಮಗಳನ್ನು ಸ್ಥಳಾಂತರಿಸುವಂತೆ ತಿಳಿಸಲಾಗಿದೆ. ಜೊತೆಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಬಿರುಕು ತಡೆಗೆ ಕ್ರಮ ಕೈಗೊಳ್ಳಲು ಮಾತುಕತೆ ನಡೆಸಲಾಗಿದೆ.
ಜಲಾಶಯದಲ್ಲಿ 0.9 ಟಿಎಂಸಿ ನೀರು ಸಂಗ್ರಹವಾಗಿದೆ. ಆದರೆ ಆಣೆಕಟ್ಟು ನೀರನ್ನು ಸಂಗ್ರಹಿಸುವಷ್ಟು ಶಕ್ತಿಯನ್ನು ಹೊಂದಿಲ್ಲ. ಹೀಗಾಗಿ ಕೆಳಭಾಗದ ಗ್ರಾಮಗಳನ್ನು ಸ್ಥಳಾಂತರಿಸುವಂತೆ ತಿಳಿಸಲಾಗಿದೆ.
ಜೊತೆಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಬಿರುಕು ತಡೆಗೆ ಕ್ರಮ ಕೈಗೊಳ್ಳಲು ಮಾತುಕತೆ ನಡೆಸಲಾಗಿದೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment