ಒಮಿಕ್ರಾನ್ ಭಯದಿಂದ ವೈದ್ಯನೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಘಟನೆ ಕಾನ್ಪುರದಲ್ಲಿ ಜರುಗಿದೆ.
ಉತ್ತರ ಪ್ರದೇಶದ ಕಾನ್ಪುರದ ಇಂದಿರಾನಗರ ಬಡಾವಣೆಯಲ್ಲಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೂ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾಕ್ಟರ್ ಸುಶಿಕುಮಾರ್ ಒಮಿಕ್ರಾನ್ನಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದ.
ಚಂದ್ರಪ್ರಭಾ (50), ಪುತ್ರ ಶಿಖರ್ ಸಿಂಗ್ (21) ಮತ್ತು ಪುತ್ರಿ ಖುಷಿ ಸಿಂಗ್ (16) ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಒಮಿಕ್ರಾನ್ ಭೀತಿಯಲ್ಲೇ ಈ ಕೃತ್ಯ ಎಸಗಿ ತನ್ನ ಸಹೋದರನಿಗೆ ಸಂದೇಶ ಕಳಿಸಿ, ನಾನು ಒಮಿಕ್ರಾನ್ನಿಂದ ಖಿನ್ನತೆಗೆ ಒಳಗಾಗಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ, ಕಾನ್ಪುರ ಪೋಲಿಸರು ಕೊಲೆಗಾರ ವೈದ್ಯನ ಸೆರೆಗೆ ಬಲೆ ಬೀಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ