ಶ್ರೀ ಗುರು ಪುಟ್ಟರಾಜ ಸಂಗೀತ ಸಭಾ ವಿದ್ಯಾರ್ಥಿಗಳಿಂದ ತಬಲಾ ವಾದನ, ಪಂ.ರವಿಶಂಕರ್ ಮಿಶ್ರಾ ಅವರಿಂದ ಕೊಳಲು ವಾದನ, ಭೀಮಾಶಂಕರ ಬಿದನೂರ ಹಾಗೂ ಕು.ರೋಹಿತ್ ಕಳಲೆ ಅವರಿಂದ ತಬಲಾ ಜುಗಲ್ ಬಂದಿ ಕಛೇರಿ ನಡೆಯಲಿದೆ.
ನಂತರ ಪಂ.ವೀರಭದ್ರಯ್ಯ ಹಿರೇಮಠ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.
ಮೃತ್ಯುಂಜಯ ಹಿರೇಮಠ ಹಾಗೂ ವಿಘ್ನೇಶ್ ಭಾಗ್ವತ್ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.
ಇದನ್ನು ಓದಿ –ಕಾವೇರಿ ವಿವಾದ: ನೀರು ಹಂಚಿಕೆಗೆ ಸಂಕಷ್ಟ ಸೂತ್ರ-ಸುಪ್ರಿಂ ನಲ್ಲಿ ಸಮರಕ್ಕೆ ‘ರಾಜ್ಯ’ ಸಿದ್ದ
ಈ ಕಾರ್ಯಕ್ರಮಕ್ಕೆ ಸಹೃದಯರು ಆಗಮಿಸಿ ಪ್ರೋತ್ಸಾಹಿಸುವಂತೆ ರೋಹಿತ್ ಹೆತ್ತವರಾದ ಆಶಾ ಹಾಗೂ ಭಾಸ್ಕರ್ ಕಳಲೆ ಕೋರಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು