ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಅವರು ಆನ್ಲೈನ್ ವಂಚನೆಗೆ ಒಳಗಾಗಿ 16 ಲಕ್ಷ ಕಳೆದುಕೊಂಡಿರುವ ಪ್ರಕರಣ ಬಯಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಘವೇಂದ್ರ ಆನ್ಲೈನ್ ವಂಚನೆ ಗೆ ಒಳಗಾಗಿದ್ದನ್ನು ಹೇಳಿಕೊಂಡರು.ಮುಂಬೈ ಮೂಲದ ವಂಚಕನಿಂದ ವಂಚನೆಗೆ ಬಿವೈಆರ್ ಒಳಗಾಗಿದ್ದಾರೆ, 16 ಲಕ್ಷ ಹಣ ಕಳೆದುಕೊಂಡಿದ್ದನ್ನು ನೆನಪಿಸಿಕೊಂಡರು.ಇದನ್ನು ಓದಿ –ಮಂಗಳೂರು: ಗುಂಡು ಹಾರಿಸಿಕೊಂಡು ಮಹಿಳಾ ಪಿಎಸ್ಐ ಆತ್ಮಹತ್ಯೆ ಯತ್ನ
ಶಿವಮೊಗ್ಗದ ಎಂಜಿನಿಯರಿಂಗ್ ಕಾಲೇಜಿನ ಅಕೌಂಟ್ ನಿಂದ ಕಿಡಿಗೇಡಿ 16 ಲಕ್ಷ ಹಣವನ್ನು ಆನ್ಲೈನ್ ನಲ್ಲಿ ಲಪಟಾಯಿಸಿದ್ದನು. ಬಳಿಕ ಪೊಲೀಸರ ಸಹಾಯದಿಂದ ಹಣವನ್ನು ಹಿಂಪಡೆದುಕೊಂಡಿರುವುದಾಗಿ ಸಂಸದರು ತಿಳಿಸಿದರು.
ಓಟಿಪಿ ಮೂಲಕ ಹಣ ಕದ್ದಿರುವುದಾಗಿ ಸಂಸದರು ತಿಳಿಸಿದ್ದಾರೆ. ಹೀಗಾಗಿ ಯಾರೂ ಕೂಡ ಓಟಿಪಿಯನ್ನು ಯಾರಿಗೂ ಕೊಡಬೇಡಿ ಎಂದು ಮನವಿ ಮಾಡಿಕೊಂಡರು. ಯಾವುದೇ ಬ್ಯಾಂಕ್ ನಿಂದ ಓಟಿಪಿಯನ್ನು ಕೇಳುವುದಿಲ್ಲ. ಈ ರೀತಿ ಕೇಳಿ ದಂಧೆ ಮಾಡುತ್ತಾರೆ ಎಚ್ಚರಿಕೆ ವಹಿಸಿ ಎಂದು ಸಂಸದರು ಮನವಿ ಮಾಡಿಕೊಂಡರು.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ