ರಾಜ್ಯದ ಜನರು ಈ ಬಾರಿ ದೀಪಾವಳಿಯಲ್ಲಿ’ಪರಿಸರ ಸ್ನೇಹಿ’ ಪಟಾಕಿಗೆ ಮಾತ್ರ ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ಪರಿಸರಕ್ಕೆ ಹಾನಿ ಮಾಡುವುದು ಕಂಡು ಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಖಡಕ್ ಸೂಚನೆ ನೀಡಿದೆ.
ಹಸಿರು ಪಟಾಕಿ ಹೊರೆತು ಪಡಿಸಿ ಬೇರೆ ಪಟಾಕಿ ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿ, ಅಗ್ನಿ ಶಾಮಕ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.
ಪಟಾಕಿಯಿಂದಾಗುವ ತ್ಯಾಜ್ಯವನ್ನು ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಪಟಾಕಿಗಳಿಂದಾಗುವ ಹಾನಿಯನ್ನು ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಲಾಗಿದೆ. ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ. ಪಟಾಕಿ ಸ್ಟಾಲ್ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಯಗೂ ಸೂಚನೆ ನೀಡಲಾಗಿದೆ. ಯಶಸ್ವಿನಿ ಯೋಜನೆ’ ಮತ್ತೆ ಜಾರಿ :ನವೆಂಬರ್ 1 ರಿಂದ ನೋಂದಣಿ ಪ್ರಾರಂಭ
ಇನ್ನೂ. ಒಂದು ಹೆಜ್ಜೆ ಮುಂದೆ ಹೋಗಿ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಟಾಕಿ ಹೊಡೆಯಲು ಅವಕಾಶ. ಪರಿಸರ ಸ್ನೇಹಿ ಪಟಾಕಿಗಳನ್ನ ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ಬೆಂಗಳೂರು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೇಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನು ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment